Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ಎಲ್ಲಿದ್ದೇನೆ ನಾನು?
Share:
Poems

ಎಲ್ಲಿದ್ದೇನೆ ನಾನು?

February 10, 2023 ಕೆ.ಆರ್ ಮಂಗಳಾ
ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಗುರುವಂದನೆ
ಗುರುವಂದನೆ
October 13, 2022
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ವೀರ
ವೀರ
April 29, 2018
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಮನವೇ ಮನವೇ…
ಮನವೇ ಮನವೇ…
May 6, 2020
ಶಿವಯೋಗ
ಶಿವಯೋಗ
July 4, 2021
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
Copyright © 2025 Bayalu