Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...
ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವಾಚಾರ
ಶಿವಾಚಾರ
April 9, 2021
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ನೋಟದ ಕೂಟ…
ನೋಟದ ಕೂಟ…
May 10, 2023
ಬಯಲಾದ ದೇವರು
ಬಯಲಾದ ದೇವರು
January 15, 2026
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
Copyright © 2026 Bayalu