Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಗುರುವಂದನೆ
ಗುರುವಂದನೆ
October 13, 2022
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ನಾನು  ಬಿಂಬ
ನಾನು ಬಿಂಬ
September 13, 2025
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
Copyright © 2026 Bayalu