Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಸೂರ್ಯ
ಸೂರ್ಯ
January 8, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಭವ ರಾಟಾಳ
ಭವ ರಾಟಾಳ
September 10, 2022
Copyright © 2026 Bayalu