Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ನನ್ನನ್ನು ಕ್ಷಮಿಸು
Share:
Poems

ನನ್ನನ್ನು ಕ್ಷಮಿಸು

April 5, 2026 ಜ್ಯೋತಿಲಿಂಗಪ್ಪ
ಆಸೆಗಳಿರಲು ಆತಂಕ ನಿಲ್ಲದು ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ ಹುಟ್ಟಿದರೆ ಸಾವು ಹುಟ್ಟದಿರೆ ಸಾವಿಲ್ಲ ಸಾವಿಗೇನು ಕೇಡೇ… ಸಂತೆಯ ಸದ್ದಿನಲಿ ಸಂತನಾಗುವೆಯಾದರೆ...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಸೂರ್ಯ
ಸೂರ್ಯ
January 8, 2023
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
Copyright © 2026 Bayalu