Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ
February 16, 2026
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ತುತ್ತೂರಿ…
ತುತ್ತೂರಿ…
June 10, 2023
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
Copyright © 2026 Bayalu