Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave a Reply to Malini Gowda Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಆಸರೆ
ಆಸರೆ
August 6, 2022
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಭವ ರಾಟಾಳ
ಭವ ರಾಟಾಳ
September 10, 2022
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
Copyright © 2026 Bayalu