Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಣ್ಣ ದೀಪ
Share:
Poems September 7, 2021 ಜ್ಯೋತಿಲಿಂಗಪ್ಪ

ಕಣ್ಣ ದೀಪ

ನನ್ನ
ಮನೆಯ ಅಂಗಳದಲ್ಲಿ
ಒಬ್ಬ ಬುದ್ಧನಿದ್ದಾನೆ

ಶೋ ಕೇಸಿನಲ್ಲಿ
ಒಬ್ಬ ಬುದ್ಧನಿದ್ದಾನೆ

ಗೋಡೆಯ ಮೇಲೆ
ಒಬ್ಬ ಬುದ್ಧನಿದ್ದಾನೆ

ಎಲ್ಲೆಲ್ಲೂ ಬುದ್ಧ ಬುದ್ಧ
ಒಳಗೆ ಖಾಲಿ

ಗೋಡೆಯ
ಹಿಂದೆ ದೀಪ ಇಟ್ಟು ಹೋದ

ಊರು
ತುಂಬಾ ಬಿಕ್ಕುಗಳೇ

ಬೇಡುವ
ಕೈ ಕೊಡುವ ಕೈಯ ಕಾಯುತಿದೆ

ಬಯಲ
ಹುಡುಕಿ ಹೊರಟಿದ್ದು ನಿಜ
ಬಯಲಾಗಲಿಲ್ಲ

ನಿಜದ
ದಾರಿಯಲಿ ಸಿಕ್ಕಿದ್ದು
ಬಯಲು

ಕಣ್ಣ
ದೀಪ ಆರಿಸುವ ಗಾಳಿ
ಕತ್ತಲು

ಈಗ
ಊರ ತುಂಬಾ ಬಸವಗಳೇ
ಲಿಂಗವಿಲ್ಲ

ಆ
ಪ್ರಾಣಿಗೆ ಹೊಟ್ಟೆ
ತುಂಬಿತೋ ಸಿಟ್ಟೆಲ್ಲಾ ಇಳಿಯಿತು

ಈ
ಪ್ರಾಣಕೆ ಹೊಟ್ಟೆಯೇ ಇಲ್ಲಾ
ಸಿಟ್ಟೇ ಎಲ್ಲಾ.

Previous post ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
Next post ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…

Related Posts

ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 2

  1. Rajesh Bhadravathi
    Sep 9, 2021 Reply

    ನನ್ನ ಮನೆಯಲ್ಲೂ ಬುದ್ಧನ ಮೂರ್ತಿಗಳು ತುಂಬಿಕೊಂಡಿವೆ. ನಿಮ್ಮ ಕವನದ ಆಶಯ ನೇರ ನನ್ನ ಮನಸ್ಸನ್ನೇ ಕೆಣಕುವಂತೆ ತೋರಿತು.

  2. Shrinivasa
    Sep 23, 2021 Reply

    I absolutely love your blog, content and layout are amazing. I find many of your posts to be exactly what I am looking for. Thank you.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಆಸರೆ
ಆಸರೆ
August 6, 2022
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2026 Bayalu