Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಣ್ಣ ದೀಪ
Share:
Poems September 7, 2021 ಜ್ಯೋತಿಲಿಂಗಪ್ಪ

ಕಣ್ಣ ದೀಪ

ನನ್ನ
ಮನೆಯ ಅಂಗಳದಲ್ಲಿ
ಒಬ್ಬ ಬುದ್ಧನಿದ್ದಾನೆ

ಶೋ ಕೇಸಿನಲ್ಲಿ
ಒಬ್ಬ ಬುದ್ಧನಿದ್ದಾನೆ

ಗೋಡೆಯ ಮೇಲೆ
ಒಬ್ಬ ಬುದ್ಧನಿದ್ದಾನೆ

ಎಲ್ಲೆಲ್ಲೂ ಬುದ್ಧ ಬುದ್ಧ
ಒಳಗೆ ಖಾಲಿ

ಗೋಡೆಯ
ಹಿಂದೆ ದೀಪ ಇಟ್ಟು ಹೋದ

ಊರು
ತುಂಬಾ ಬಿಕ್ಕುಗಳೇ

ಬೇಡುವ
ಕೈ ಕೊಡುವ ಕೈಯ ಕಾಯುತಿದೆ

ಬಯಲ
ಹುಡುಕಿ ಹೊರಟಿದ್ದು ನಿಜ
ಬಯಲಾಗಲಿಲ್ಲ

ನಿಜದ
ದಾರಿಯಲಿ ಸಿಕ್ಕಿದ್ದು
ಬಯಲು

ಕಣ್ಣ
ದೀಪ ಆರಿಸುವ ಗಾಳಿ
ಕತ್ತಲು

ಈಗ
ಊರ ತುಂಬಾ ಬಸವಗಳೇ
ಲಿಂಗವಿಲ್ಲ

ಆ
ಪ್ರಾಣಿಗೆ ಹೊಟ್ಟೆ
ತುಂಬಿತೋ ಸಿಟ್ಟೆಲ್ಲಾ ಇಳಿಯಿತು

ಈ
ಪ್ರಾಣಕೆ ಹೊಟ್ಟೆಯೇ ಇಲ್ಲಾ
ಸಿಟ್ಟೇ ಎಲ್ಲಾ.

Previous post ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
Next post ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...

Comments 2

  1. Rajesh Bhadravathi
    Sep 9, 2021 Reply

    ನನ್ನ ಮನೆಯಲ್ಲೂ ಬುದ್ಧನ ಮೂರ್ತಿಗಳು ತುಂಬಿಕೊಂಡಿವೆ. ನಿಮ್ಮ ಕವನದ ಆಶಯ ನೇರ ನನ್ನ ಮನಸ್ಸನ್ನೇ ಕೆಣಕುವಂತೆ ತೋರಿತು.

  2. Shrinivasa
    Sep 23, 2021 Reply

    I absolutely love your blog, content and layout are amazing. I find many of your posts to be exactly what I am looking for. Thank you.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಶಿವಾಚಾರ
ಶಿವಾಚಾರ
April 9, 2021
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ವೀರ
ವೀರ
April 29, 2018
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಸನಾತನ ಧರ್ಮ
ಸನಾತನ ಧರ್ಮ
October 10, 2023
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
Copyright © 2026 Bayalu