Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಣ್ಣ ದೀಪ
Share:
Poems September 7, 2021 ಜ್ಯೋತಿಲಿಂಗಪ್ಪ

ಕಣ್ಣ ದೀಪ

ನನ್ನ
ಮನೆಯ ಅಂಗಳದಲ್ಲಿ
ಒಬ್ಬ ಬುದ್ಧನಿದ್ದಾನೆ

ಶೋ ಕೇಸಿನಲ್ಲಿ
ಒಬ್ಬ ಬುದ್ಧನಿದ್ದಾನೆ

ಗೋಡೆಯ ಮೇಲೆ
ಒಬ್ಬ ಬುದ್ಧನಿದ್ದಾನೆ

ಎಲ್ಲೆಲ್ಲೂ ಬುದ್ಧ ಬುದ್ಧ
ಒಳಗೆ ಖಾಲಿ

ಗೋಡೆಯ
ಹಿಂದೆ ದೀಪ ಇಟ್ಟು ಹೋದ

ಊರು
ತುಂಬಾ ಬಿಕ್ಕುಗಳೇ

ಬೇಡುವ
ಕೈ ಕೊಡುವ ಕೈಯ ಕಾಯುತಿದೆ

ಬಯಲ
ಹುಡುಕಿ ಹೊರಟಿದ್ದು ನಿಜ
ಬಯಲಾಗಲಿಲ್ಲ

ನಿಜದ
ದಾರಿಯಲಿ ಸಿಕ್ಕಿದ್ದು
ಬಯಲು

ಕಣ್ಣ
ದೀಪ ಆರಿಸುವ ಗಾಳಿ
ಕತ್ತಲು

ಈಗ
ಊರ ತುಂಬಾ ಬಸವಗಳೇ
ಲಿಂಗವಿಲ್ಲ

ಆ
ಪ್ರಾಣಿಗೆ ಹೊಟ್ಟೆ
ತುಂಬಿತೋ ಸಿಟ್ಟೆಲ್ಲಾ ಇಳಿಯಿತು

ಈ
ಪ್ರಾಣಕೆ ಹೊಟ್ಟೆಯೇ ಇಲ್ಲಾ
ಸಿಟ್ಟೇ ಎಲ್ಲಾ.

Previous post ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
Next post ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...

Comments 2

  1. Rajesh Bhadravathi
    Sep 9, 2021 Reply

    ನನ್ನ ಮನೆಯಲ್ಲೂ ಬುದ್ಧನ ಮೂರ್ತಿಗಳು ತುಂಬಿಕೊಂಡಿವೆ. ನಿಮ್ಮ ಕವನದ ಆಶಯ ನೇರ ನನ್ನ ಮನಸ್ಸನ್ನೇ ಕೆಣಕುವಂತೆ ತೋರಿತು.

  2. Shrinivasa
    Sep 23, 2021 Reply

    I absolutely love your blog, content and layout are amazing. I find many of your posts to be exactly what I am looking for. Thank you.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
Copyright © 2026 Bayalu