Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಣ್ಣ ಪರಿಧಿ
Share:
Poems February 10, 2023 ಜ್ಯೋತಿಲಿಂಗಪ್ಪ

ಕಣ್ಣ ಪರಿಧಿ

ಕಣ್ಣ
ಬಿಚ್ಚಿ ಕಾಣುವುದು ಏನು
ಏನೂ ಇಲ್ಲ

ಕಣ್ಣ
ಮುಚ್ಚಿ ಕಾಣುವುದು ಏನು
ಏನೂ ಇಲ್ಲ

ಕಣ್ಣ
ಒಳಗ ಕಾಣುವುದು
ಕಾಣು
ಕಾಣು ಕಾಣು ಏನು
ಏನೂ ಇಲ್ಲ

ಕಣ್ಣ ಪರದೆಯ ದಾಟಿ ಹೋದವರು ಯಾರು
ಕಣ್ಣ ಪರದೆಯಲಿ ಕಂಡವರು ಯಾರು
ಕಣ್ಣಲಿ ಕಂಡವರು ಯಾರು

ನಾನಿಲ್ಲದೆ ನೀನಿಲ್ಲ
ಕಣ್ಣ ಪರಿಧಿಯ ದಾಟು.

Previous post ಶರಣನಾಗುವುದು…
ಶರಣನಾಗುವುದು…
Next post ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 1

  1. Kumuda H
    Feb 13, 2023 Reply

    ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಕೇಳಿಸಿತೇ?
ಕೇಳಿಸಿತೇ?
April 6, 2024
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಮರೆತೆ…
ಮರೆತೆ…
July 4, 2022
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
Copyright © 2026 Bayalu