Share: Poems ಕಾಲ ಕಲ್ಪಿತವೇ?! September 14, 2024 ಕೆ.ಆರ್ ಮಂಗಳಾ ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
Share: Poems ಅಪ್ಪನಿಲ್ಲದ ಮನೆ January 10, 2021 ಕೆ.ಆರ್ ಮಂಗಳಾ ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.