Share: Poems ಹೀಗೊಂದು ಸಂವಾದ… April 6, 2023 ಕೆ.ಆರ್ ಮಂಗಳಾ ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...
Share: Poems ನಡೆಯ ಎಡೆ… April 5, 2026 ಕೆ.ಆರ್ ಮಂಗಳಾ ಅತ್ತಿದ್ದು ನಕ್ಕಿದ್ದು ಒಳಗೊಳಗೇ ಬಿಕ್ಕಿದ್ದು ಮತ್ತೆ ಜಂಜಡಕೆ ಬೀಳಲಾರೆ ಇನ್ನು ಎಲ್ಲ ಕಲಿಸುವ ಬದುಕು ಎಲ್ಲ ತಿಳಿಸುವ ಗುರುವು ದಾಟಬಲ್ಲೆನು ಈಜಿ ನೂರು ಕಡಲು ಸುಖ-ದುಃಖ ಬರಹವನು...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.