Share: Poems ಮರೆತೆ… July 4, 2022 ಜ್ಯೋತಿಲಿಂಗಪ್ಪ ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
Share: Poems ಅರಿವಿನ ಬಾಗಿಲು… October 13, 2022 ಕೆ.ಆರ್ ಮಂಗಳಾ ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.