Share: Poems ಮನಸ್ಸು September 7, 2020 ಕೆ.ಆರ್ ಮಂಗಳಾ ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
Share: Poems ಎಲ್ಲಿದ್ದೇನೆ ನಾನು? February 10, 2023 ಕೆ.ಆರ್ ಮಂಗಳಾ ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.