Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Share: Poems ಚಿತ್ತ ಸತ್ಯ… June 14, 2024 ಕೆ.ಆರ್ ಮಂಗಳಾ ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.