Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯೋ ಗುರುವೇ…
Share:
Poems February 11, 2022 ಕೆ.ಆರ್ ಮಂಗಳಾ

ಕಾಯೋ ಗುರುವೇ…

ನಾನು:

ಗಾಳಿಯೇ ಆಡದ, ಕತ್ತಲ ಕೋಣ್ಯಾಗ
ಕಳೆದು ಹೋಗಿನಿ ನನ ಗುರುವೆ
ಚಿಲಕವ ಸರಿಸಿ, ಬಾಗಿಲು ತೆಗೆದು
ಬೆಳಕಾ ತೋರಿಸು ನನ ಗುರುವೆ

ತಡವುತ ಎಡವುತ, ಅಲ್ಲಲ್ಲೇ ಸುತ್ತುತ
ಹೈರಾಣಾಗಿಹೆ ನನ ಗುರುವೆ
ರಾಗವೂ ಬೇಡ, ಮೋಹವೂ ಬೇಡ
ಆಗಸ ತೋರಿಸು ನನ ಗುರುವೆ

ಕನಸಲಿ ಕರಗುತ, ಭವದಲಿ ಬೇಯುತ
ಬಸವಳಿದಿರುವೆ ನನ ಗುರುವೆ
ಅಂಟನು ಬಿಡಿಸಿ, ವಿಷಯವ ಹರಿಸಿ
ಮುಕ್ತಿಯ ತೋರೊ ನನ ಗುರುವೆ

ಗುರು:

ಕೋಣೆಯೂ ಇಲ್ಲ, ಕತ್ತಲೂ ಇಲ್ಲ
ಬಾಗಿಲು ಎಲ್ಲಿದೆ ಹೇಳಮ್ಮಾ
ಇಲ್ಲದ ಕೋಣೆಗೆ ಚಿಲಕವ ಜಡಿದು
ಒಳಗೆ ಅಡಗಿದೆ ಯಾಕಮ್ಮಾ?

ಕಣ್ಣನು ತೆರೆದು ಕಸವನು ತೆಗೆದು
ನಿಜವನು ತಿಳಿದು ನೋಡಮ್ಮ
ಭ್ರಮೆಯನು ಜಾಡಿಸಿ, ಮನಸನು ಕೊಡವಲು
ಅಲ್ಲೇ ಬಯಲಿದೆ ಕಾಣಮ್ಮ

ನೀನೇ ಬೆಳಗು, ನೀನೇ ಆಗಸ
ನೀನೇ ಲಿಂಗವು ಅರಿಯಮ್ಮಾ.

Previous post ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
Next post ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ

Related Posts

ನಾನೆಂಬ ನಿನಾದ…
Share:
Poems

ನಾನೆಂಬ ನಿನಾದ…

January 15, 2026 ಕೆ.ಆರ್ ಮಂಗಳಾ
ನಾ ಹುಟ್ಟುವ ಮುನ್ನ ಹೇಗಿದ್ದೆ ನೆನಪಿಲ್ಲಾ ಹುಟ್ಟಿನೊಡನೆ ಬಂದ ಬಳುವಳಿಯೇ ನಾನೆಂಬ ಎಳೆ ಈ ಅಹಮಿಕೆಗೆ ಪ್ರಾಣ ಒತ್ತೆಯಿಟ್ಟು ಎಷ್ಟು ಯುಗಗಳಾದವು? ಒಂದೆಳೆ ಇದ್ದುದು ಒತ್ತೊತ್ತಾಗಿ...
ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...

Comments 5

  1. nynitha
    Feb 12, 2022 Reply

    ಕಾಯೋ ಗುರುವೆ ಕವನ ಬಹಳ ಸೊಗಸಾಗಿದೆ!

  2. Manohara acharya
    Feb 12, 2022 Reply

    Very nice

  3. Padmalaya
    Feb 17, 2022 Reply

    ವಾವ್…ಸೂಪರ್

  4. Perooru Jaru
    Feb 17, 2022 Reply

    ಬಾಗಿಲು ನೀವು ಹಾಕಿಕೊಂಡಿಲ್ಲ, ಈ ಸಮಾಜ ಹಾಕಿದೆ. ಯಾವ ಗುರುವೂ ಈ ಸಮಾಜದ ಸೆರೆಮನೆಯಿಂದ ನಿಮ್ಮನ್ನು ಸಾವಿನ ತನಕ ಬಿಡಿಸಲಾರ.

  5. Suma
    Feb 17, 2022 Reply

    Amazing ..eloquently written

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ನೀನು ನಾನಲ್ಲ…
ನೀನು ನಾನಲ್ಲ…
July 21, 2024
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
Copyright © 2026 Bayalu