Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ
February 16, 2026
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ನಡೆಯ ಎಡೆ…
ನಡೆಯ ಎಡೆ…
April 5, 2026
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
Copyright © 2026 Bayalu