Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ದಾರಿ ಬಿಡಿ…
ದಾರಿ ಬಿಡಿ…
December 6, 2020
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
Copyright © 2025 Bayalu