Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

ನಾನೆಂಬ ನಿನಾದ…
Share:
Poems

ನಾನೆಂಬ ನಿನಾದ…

January 15, 2026 ಕೆ.ಆರ್ ಮಂಗಳಾ
ನಾ ಹುಟ್ಟುವ ಮುನ್ನ ಹೇಗಿದ್ದೆ ನೆನಪಿಲ್ಲಾ ಹುಟ್ಟಿನೊಡನೆ ಬಂದ ಬಳುವಳಿಯೇ ನಾನೆಂಬ ಎಳೆ ಈ ಅಹಮಿಕೆಗೆ ಪ್ರಾಣ ಒತ್ತೆಯಿಟ್ಟು ಎಷ್ಟು ಯುಗಗಳಾದವು? ಒಂದೆಳೆ ಇದ್ದುದು ಒತ್ತೊತ್ತಾಗಿ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಗಂಟಿನ ನಂಟು
ಗಂಟಿನ ನಂಟು
November 7, 2020
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಈ ಕನ್ನಡಿ
ಈ ಕನ್ನಡಿ
March 6, 2024
Copyright © 2026 Bayalu