Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಗಂಟಿನ ನಂಟು
ಗಂಟಿನ ನಂಟು
November 7, 2020
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ನೋಟದ ಕೂಟ…
ನೋಟದ ಕೂಟ…
May 10, 2023
ಗ್ರಹಣ
ಗ್ರಹಣ
December 9, 2025
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
Copyright © 2026 Bayalu