Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

ನಡೆಯ ಎಡೆ…
Share:
Poems

ನಡೆಯ ಎಡೆ…

April 5, 2026 ಕೆ.ಆರ್ ಮಂಗಳಾ
ಅತ್ತಿದ್ದು ನಕ್ಕಿದ್ದು ಒಳಗೊಳಗೇ ಬಿಕ್ಕಿದ್ದು ಮತ್ತೆ ಜಂಜಡಕೆ ಬೀಳಲಾರೆ ಇನ್ನು ಎಲ್ಲ ಕಲಿಸುವ ಬದುಕು ಎಲ್ಲ ತಿಳಿಸುವ ಗುರುವು ದಾಟಬಲ್ಲೆನು ಈಜಿ ನೂರು ಕಡಲು ಸುಖ-ದುಃಖ ಬರಹವನು...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಶಾಂತಿ
ಶಾಂತಿ
April 11, 2025
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
Copyright © 2026 Bayalu