Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೊನೆಯಿರದ ಚಕ್ರದ ಉರುಳು
Share:
Poems October 21, 2024 ಜಬೀವುಲ್ಲಾ ಎಂ.ಅಸದ್

ಕೊನೆಯಿರದ ಚಕ್ರದ ಉರುಳು

ಬೆಳಗು ಕತ್ತಲಿನೊಳಗೊ
ಕತ್ತಲು ಬೆಳಗಿನೊಳಗೊ
ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ
ಎಲ್ಲಾ ಬಯಲಾಗಿ
ಬಯಲೊಳಗೊ…

ಸತ್ಯ ಸುಳ್ಳಿನೊಳಗೊ
ಸುಳ್ಳು ಸತ್ಯದೊಳಗೊ
ಹತ್ತಿ ಉರಿಯುತ್ತಿರೆ ಬಯಕೆ
ನೋವಿನ ಹೊಗೆ ಮೆತ್ತಿ ಆಗಸಕೆ
ಮನದ ಭಿತ್ತಿಯೊಳಗೊ…

ಹುಟ್ಟು ಸಾವಿನೊಳಗೊ
ಸಾವು ಹುಟ್ಟಿನೊಳಗೊ
ಅಳಿದು ಉಳಿವ ರೀತಿ
ಎಲ್ಲಾ ಕಳೆವ ಭೀತಿ
ಕೊನೆಯಿರದ ಚಕ್ರದ ಉರುಳು
ಜಗದ ಬಂಧನದೊಳಗೊ…

Previous post ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
Next post ಈ ಬಳ್ಳಿ…
ಈ ಬಳ್ಳಿ…

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...

Comments 2

  1. ಗೌರಿಶಂಕರ ಎಂ.ಸಿ
    Oct 24, 2024 Reply

    ಜಬೀವುಲ್ಲಾ ಅವರ ಕವನ ಚಿಂತನೆಗೆ ಹಚ್ಚುತ್ತದೆ. ಅವರ ಕಾವ್ಯ ಭಾಷೆ 👌👌

  2. Jayadeva Hirekeruru
    Nov 1, 2024 Reply

    ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೋ… ಟ್ಯೂನಿನಲ್ಲಿ ಈ ಹಾಡು ಹಾಡಿಕೊಳ್ಳಬಹುದು. ಮನದ ಭಿತ್ತಿಯ ಕಲ್ಪನೆಗಳಿಗೆ ಗರಿ ಹಚ್ಚಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಸನಾತನ ಧರ್ಮ
ಸನಾತನ ಧರ್ಮ
October 10, 2023
ಮಾತು ಮಾಯೆ
ಮಾತು ಮಾಯೆ
July 4, 2021
ಇದ್ದಷ್ಟೇ…
ಇದ್ದಷ್ಟೇ…
January 10, 2021
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಕೇಳಿಸಿತೇ?
ಕೇಳಿಸಿತೇ?
April 6, 2024
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
Copyright © 2026 Bayalu