Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಮಾತು ಮಾಯೆ
Share:
Poems

ಮಾತು ಮಾಯೆ

July 4, 2021 ಕೆ.ಆರ್ ಮಂಗಳಾ
ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
Copyright © 2026 Bayalu