Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...
ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
Copyright © 2025 Bayalu