Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...
ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave a Reply to Rekha Halappa Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ನೆಲದ ನಿಧಾನ
ನೆಲದ ನಿಧಾನ
April 29, 2018
Copyright © 2026 Bayalu