Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave a Reply to Rekha Halappa Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಶರಣನಾಗುವುದು…
ಶರಣನಾಗುವುದು…
February 10, 2023
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಅಂದು-ಇಂದು
ಅಂದು-ಇಂದು
December 8, 2021
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಗಣಾಚಾರ
ಗಣಾಚಾರ
August 8, 2021
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
Copyright © 2025 Bayalu