Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಡಿಯಲ್ಲಿ ನಿಂತು…
Share:
Poems May 6, 2021 ಜ್ಯೋತಿಲಿಂಗಪ್ಪ

ಗಡಿಯಲ್ಲಿ ನಿಂತು…

ಈ
ಬಯಲಲಿ
ಕುಳಿತು ಹಿಂದಣ
ಹೆಜ್ಜೆಗಳ ಎಣಿಸುತಿರುವೆ ಖಾಲಿ

ಮುಖವಿಲ್ಲದ ನಾಳೆಗಳು
ಮುಖವಾಡದ ನಿನ್ನೆಗಳು
ಮುಖಾಮುಖಿ ಯ ಇಂದು

ಈ
ಅರಳಿದ
ಅರಳೆ ರಾಟೆಯಲಿ
ಸಿಲುಕಿ ನೂಲು ಹಾಸು ಹೊಕ್ಕು
ಬಟ್ಟೆ ದಿಕ್ಕು ತಪ್ಪಿತೇ ಎಳೆ

ಇಂದು
ಹುಣ್ಣುಮೆ ಮೂಡಲ
ಕನ್ನಡಿಯಲಿ ಉದಯಿಸಿರುವ
ಭಾನು ತಣ್ಣಗೆ

ಈ
ಹುಟ್ಟಿಗೆ
ನಕ್ಕವರು ಯಾರು ಸಾವರೇ..

ಊರಿಲ್ಲದ ಊರ
ಗಡಿಯ ದಾಟಲಿ ಹೇಗೆ?

Previous post ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
Next post ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ

Related Posts

WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 2

  1. Rajesh R
    May 16, 2021 Reply

    ಮುಖವಿಲ್ಲದ ನಾಳೆಗಳು, ಮುಖವಾಡದ ನಿನ್ನೆಗಳು… ಆಹಾ ಸುಂದರ ಸಾಲುಗಳು.

  2. Padmalaya
    May 26, 2021 Reply

    ಸಂಪ್ರದಾಯಿಕ ಕಾವ್ಯ ಪರಂಪರೆಯ ಹಂಗಿಲ್ಲದೆ ಬಯಲಕಾವ್ಯದ ಬೆಡಗೊಂದು ಹೇಗಿದ್ದಾತು? ಎಂಬುದು ಜೋತಿಲಿಂಗಪ್ಪನವರ ಲೇಖನಿಯಲ್ಲಿ ಸುಲಲಿತವಾಗಿ ಸಾಗುತ್ತದೆ.ಏನನ್ನೂ ದಕ್ಕಿಸಿಕೊಳ್ಳದೇ ಖಾಲಿಯಾಗೇ ಉಳಿದು ಶೂನ್ನ ರಸದಲ್ಲಿ ಶೂನ್ಯವಾದ ನಿಗೂಢವನ್ನ ನಿಗೂಢವಾಗಿಸಿ ನಿಷ್ಯೇಶತನ ಕಾಡುವಂತಹ ಶಿಕ್ಷೆ ನೀಡುವುದು ಅವರ ಕಾವ್ಯದ ಲಕ್ಷಣ.ಆದ್ದರಿಂದಲೇ ಅವರ ಬರಹದ ಓದು ಯಾವುದಕ್ಕೂ ದಕ್ಕದೇ ನಮ್ಮ ಜ್ಞಾನದ ಅಹಂಕಾರಶನ್ನ ಅಪಹಾಸ್ಯ ಮಾಡಿ ಕಂಗೆಡಿಸಿಬಿಡುತ್ತದೆ…..ಹೀಗೆ ಅವರು ಬರೆಯುತ್ತಲೇ ಇರಲಿ……

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಾಂತಿ
ಶಾಂತಿ
April 11, 2025
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
Copyright © 2026 Bayalu