Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಡಿಯಲ್ಲಿ ನಿಂತು…
Share:
Poems May 6, 2021 ಜ್ಯೋತಿಲಿಂಗಪ್ಪ

ಗಡಿಯಲ್ಲಿ ನಿಂತು…

ಈ
ಬಯಲಲಿ
ಕುಳಿತು ಹಿಂದಣ
ಹೆಜ್ಜೆಗಳ ಎಣಿಸುತಿರುವೆ ಖಾಲಿ

ಮುಖವಿಲ್ಲದ ನಾಳೆಗಳು
ಮುಖವಾಡದ ನಿನ್ನೆಗಳು
ಮುಖಾಮುಖಿ ಯ ಇಂದು

ಈ
ಅರಳಿದ
ಅರಳೆ ರಾಟೆಯಲಿ
ಸಿಲುಕಿ ನೂಲು ಹಾಸು ಹೊಕ್ಕು
ಬಟ್ಟೆ ದಿಕ್ಕು ತಪ್ಪಿತೇ ಎಳೆ

ಇಂದು
ಹುಣ್ಣುಮೆ ಮೂಡಲ
ಕನ್ನಡಿಯಲಿ ಉದಯಿಸಿರುವ
ಭಾನು ತಣ್ಣಗೆ

ಈ
ಹುಟ್ಟಿಗೆ
ನಕ್ಕವರು ಯಾರು ಸಾವರೇ..

ಊರಿಲ್ಲದ ಊರ
ಗಡಿಯ ದಾಟಲಿ ಹೇಗೆ?

Previous post ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
Next post ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ

Related Posts

ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
ನಿಜ ನನಸಿನ ತಾವ…
Share:
Poems

ನಿಜ ನನಸಿನ ತಾವ…

July 10, 2023 ಕೆ.ಆರ್ ಮಂಗಳಾ
ಕಣ್ಣು ಮುಚ್ಚಿದಾಗ ಬರುವ ಕನಸಿಗೂ ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ ಏನಿಹುದು ಅಂತರ? ನಗು, ಅಳು, ನೋವು, ಸಂಕಟ… ಅನುಭವದಲ್ಲಿ ಅದ್ದಿ ತೆಗೆದಂತೆ ಎಲ್ಲ ಎದುರೆದುರೇ ನಡೆದಂತೆ!...

Comments 2

  1. Rajesh R
    May 16, 2021 Reply

    ಮುಖವಿಲ್ಲದ ನಾಳೆಗಳು, ಮುಖವಾಡದ ನಿನ್ನೆಗಳು… ಆಹಾ ಸುಂದರ ಸಾಲುಗಳು.

  2. Padmalaya
    May 26, 2021 Reply

    ಸಂಪ್ರದಾಯಿಕ ಕಾವ್ಯ ಪರಂಪರೆಯ ಹಂಗಿಲ್ಲದೆ ಬಯಲಕಾವ್ಯದ ಬೆಡಗೊಂದು ಹೇಗಿದ್ದಾತು? ಎಂಬುದು ಜೋತಿಲಿಂಗಪ್ಪನವರ ಲೇಖನಿಯಲ್ಲಿ ಸುಲಲಿತವಾಗಿ ಸಾಗುತ್ತದೆ.ಏನನ್ನೂ ದಕ್ಕಿಸಿಕೊಳ್ಳದೇ ಖಾಲಿಯಾಗೇ ಉಳಿದು ಶೂನ್ನ ರಸದಲ್ಲಿ ಶೂನ್ಯವಾದ ನಿಗೂಢವನ್ನ ನಿಗೂಢವಾಗಿಸಿ ನಿಷ್ಯೇಶತನ ಕಾಡುವಂತಹ ಶಿಕ್ಷೆ ನೀಡುವುದು ಅವರ ಕಾವ್ಯದ ಲಕ್ಷಣ.ಆದ್ದರಿಂದಲೇ ಅವರ ಬರಹದ ಓದು ಯಾವುದಕ್ಕೂ ದಕ್ಕದೇ ನಮ್ಮ ಜ್ಞಾನದ ಅಹಂಕಾರಶನ್ನ ಅಪಹಾಸ್ಯ ಮಾಡಿ ಕಂಗೆಡಿಸಿಬಿಡುತ್ತದೆ…..ಹೀಗೆ ಅವರು ಬರೆಯುತ್ತಲೇ ಇರಲಿ……

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ತುತ್ತೂರಿ…
ತುತ್ತೂರಿ…
June 10, 2023
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಕೇಳಿಸಿತೇ?
ಕೇಳಿಸಿತೇ?
April 6, 2024
Copyright © 2026 Bayalu