Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಡಿಯಲ್ಲಿ ನಿಂತು…
Share:
Poems May 6, 2021 ಜ್ಯೋತಿಲಿಂಗಪ್ಪ

ಗಡಿಯಲ್ಲಿ ನಿಂತು…

ಈ
ಬಯಲಲಿ
ಕುಳಿತು ಹಿಂದಣ
ಹೆಜ್ಜೆಗಳ ಎಣಿಸುತಿರುವೆ ಖಾಲಿ

ಮುಖವಿಲ್ಲದ ನಾಳೆಗಳು
ಮುಖವಾಡದ ನಿನ್ನೆಗಳು
ಮುಖಾಮುಖಿ ಯ ಇಂದು

ಈ
ಅರಳಿದ
ಅರಳೆ ರಾಟೆಯಲಿ
ಸಿಲುಕಿ ನೂಲು ಹಾಸು ಹೊಕ್ಕು
ಬಟ್ಟೆ ದಿಕ್ಕು ತಪ್ಪಿತೇ ಎಳೆ

ಇಂದು
ಹುಣ್ಣುಮೆ ಮೂಡಲ
ಕನ್ನಡಿಯಲಿ ಉದಯಿಸಿರುವ
ಭಾನು ತಣ್ಣಗೆ

ಈ
ಹುಟ್ಟಿಗೆ
ನಕ್ಕವರು ಯಾರು ಸಾವರೇ..

ಊರಿಲ್ಲದ ಊರ
ಗಡಿಯ ದಾಟಲಿ ಹೇಗೆ?

Previous post ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
Next post ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...

Comments 2

  1. Rajesh R
    May 16, 2021 Reply

    ಮುಖವಿಲ್ಲದ ನಾಳೆಗಳು, ಮುಖವಾಡದ ನಿನ್ನೆಗಳು… ಆಹಾ ಸುಂದರ ಸಾಲುಗಳು.

  2. Padmalaya
    May 26, 2021 Reply

    ಸಂಪ್ರದಾಯಿಕ ಕಾವ್ಯ ಪರಂಪರೆಯ ಹಂಗಿಲ್ಲದೆ ಬಯಲಕಾವ್ಯದ ಬೆಡಗೊಂದು ಹೇಗಿದ್ದಾತು? ಎಂಬುದು ಜೋತಿಲಿಂಗಪ್ಪನವರ ಲೇಖನಿಯಲ್ಲಿ ಸುಲಲಿತವಾಗಿ ಸಾಗುತ್ತದೆ.ಏನನ್ನೂ ದಕ್ಕಿಸಿಕೊಳ್ಳದೇ ಖಾಲಿಯಾಗೇ ಉಳಿದು ಶೂನ್ನ ರಸದಲ್ಲಿ ಶೂನ್ಯವಾದ ನಿಗೂಢವನ್ನ ನಿಗೂಢವಾಗಿಸಿ ನಿಷ್ಯೇಶತನ ಕಾಡುವಂತಹ ಶಿಕ್ಷೆ ನೀಡುವುದು ಅವರ ಕಾವ್ಯದ ಲಕ್ಷಣ.ಆದ್ದರಿಂದಲೇ ಅವರ ಬರಹದ ಓದು ಯಾವುದಕ್ಕೂ ದಕ್ಕದೇ ನಮ್ಮ ಜ್ಞಾನದ ಅಹಂಕಾರಶನ್ನ ಅಪಹಾಸ್ಯ ಮಾಡಿ ಕಂಗೆಡಿಸಿಬಿಡುತ್ತದೆ…..ಹೀಗೆ ಅವರು ಬರೆಯುತ್ತಲೇ ಇರಲಿ……

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ನೋಟದ ಕೂಟ…
ನೋಟದ ಕೂಟ…
May 10, 2023
ಲಿಂಗಾಚಾರ
ಲಿಂಗಾಚಾರ
May 6, 2021
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
Copyright © 2026 Bayalu