Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಡಿಯಲ್ಲಿ ನಿಂತು…
Share:
Poems May 6, 2021 ಜ್ಯೋತಿಲಿಂಗಪ್ಪ

ಗಡಿಯಲ್ಲಿ ನಿಂತು…

ಈ
ಬಯಲಲಿ
ಕುಳಿತು ಹಿಂದಣ
ಹೆಜ್ಜೆಗಳ ಎಣಿಸುತಿರುವೆ ಖಾಲಿ

ಮುಖವಿಲ್ಲದ ನಾಳೆಗಳು
ಮುಖವಾಡದ ನಿನ್ನೆಗಳು
ಮುಖಾಮುಖಿ ಯ ಇಂದು

ಈ
ಅರಳಿದ
ಅರಳೆ ರಾಟೆಯಲಿ
ಸಿಲುಕಿ ನೂಲು ಹಾಸು ಹೊಕ್ಕು
ಬಟ್ಟೆ ದಿಕ್ಕು ತಪ್ಪಿತೇ ಎಳೆ

ಇಂದು
ಹುಣ್ಣುಮೆ ಮೂಡಲ
ಕನ್ನಡಿಯಲಿ ಉದಯಿಸಿರುವ
ಭಾನು ತಣ್ಣಗೆ

ಈ
ಹುಟ್ಟಿಗೆ
ನಕ್ಕವರು ಯಾರು ಸಾವರೇ..

ಊರಿಲ್ಲದ ಊರ
ಗಡಿಯ ದಾಟಲಿ ಹೇಗೆ?

Previous post ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
Next post ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ

Related Posts

ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...

Comments 2

  1. Rajesh R
    May 16, 2021 Reply

    ಮುಖವಿಲ್ಲದ ನಾಳೆಗಳು, ಮುಖವಾಡದ ನಿನ್ನೆಗಳು… ಆಹಾ ಸುಂದರ ಸಾಲುಗಳು.

  2. Padmalaya
    May 26, 2021 Reply

    ಸಂಪ್ರದಾಯಿಕ ಕಾವ್ಯ ಪರಂಪರೆಯ ಹಂಗಿಲ್ಲದೆ ಬಯಲಕಾವ್ಯದ ಬೆಡಗೊಂದು ಹೇಗಿದ್ದಾತು? ಎಂಬುದು ಜೋತಿಲಿಂಗಪ್ಪನವರ ಲೇಖನಿಯಲ್ಲಿ ಸುಲಲಿತವಾಗಿ ಸಾಗುತ್ತದೆ.ಏನನ್ನೂ ದಕ್ಕಿಸಿಕೊಳ್ಳದೇ ಖಾಲಿಯಾಗೇ ಉಳಿದು ಶೂನ್ನ ರಸದಲ್ಲಿ ಶೂನ್ಯವಾದ ನಿಗೂಢವನ್ನ ನಿಗೂಢವಾಗಿಸಿ ನಿಷ್ಯೇಶತನ ಕಾಡುವಂತಹ ಶಿಕ್ಷೆ ನೀಡುವುದು ಅವರ ಕಾವ್ಯದ ಲಕ್ಷಣ.ಆದ್ದರಿಂದಲೇ ಅವರ ಬರಹದ ಓದು ಯಾವುದಕ್ಕೂ ದಕ್ಕದೇ ನಮ್ಮ ಜ್ಞಾನದ ಅಹಂಕಾರಶನ್ನ ಅಪಹಾಸ್ಯ ಮಾಡಿ ಕಂಗೆಡಿಸಿಬಿಡುತ್ತದೆ…..ಹೀಗೆ ಅವರು ಬರೆಯುತ್ತಲೇ ಇರಲಿ……

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ನಾನು  ಬಿಂಬ
ನಾನು ಬಿಂಬ
September 13, 2025
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
Copyright © 2026 Bayalu