Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
Copyright © 2026 Bayalu