Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಹುಡುಕಾಟ
Share:
Poems

ಹುಡುಕಾಟ

July 21, 2024 ಜ್ಯೋತಿಲಿಂಗಪ್ಪ
ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...
ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಹಣತೆ ಸಾಕು
ಹಣತೆ ಸಾಕು
September 14, 2024
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
Copyright © 2026 Bayalu