Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...
ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ದೇಹ ದೇವಾಲಯ
ದೇಹ ದೇವಾಲಯ
June 12, 2025
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ನೆಮ್ಮದಿ
ನೆಮ್ಮದಿ
April 6, 2020
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಅನುಭವ ಮಂಟಪ
ಅನುಭವ ಮಂಟಪ
April 11, 2025
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
Copyright © 2025 Bayalu