Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave a Reply to Nirmala R Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಬಯಲಾಟ
ಬಯಲಾಟ
March 17, 2021
ನನ್ನ ಶರಣರು…
ನನ್ನ ಶರಣರು…
April 9, 2021
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಶಿವಾಚಾರ
ಶಿವಾಚಾರ
April 9, 2021
Copyright © 2026 Bayalu