Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಹಾಯ್ಕುಗಳು
Share:
Poems

ಹಾಯ್ಕುಗಳು

November 10, 2022 ಜ್ಯೋತಿಲಿಂಗಪ್ಪ
೦೧ ಖಾಲಿ ಮನೆಯ ಬಾಗಿಲು ಬಡಿದರೆ ಸದ್ದು ಕೇಳಿತು. ೦೨ ಹೆಂಡದ ಹುಳಿ ವಾಸನೆ ಮಡಿಕೆಯ ಖಾಲಿಗಂಟದು. ೦೩ ಏನು ಸೋಜಿಗ ಹೂವ ಪರಿಮಳವ ಗಾಳಿ ಹೊತ್ತುದು. ೦೪ ದೀಪ ಆರಿತು ಇದ್ದ ಬೆಳಕು...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ವೀರ
ವೀರ
April 29, 2018
ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ
February 16, 2026
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಶರಣನಾಗುವುದು…
ಶರಣನಾಗುವುದು…
February 10, 2023
ಮಾತು ಮಾಯೆ
ಮಾತು ಮಾಯೆ
July 4, 2021
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
Copyright © 2026 Bayalu