Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ನಾನೊಂದು ನೀರ್ಗುಳ್ಳೆ
Share:
Poems

ನಾನೊಂದು ನೀರ್ಗುಳ್ಳೆ

September 6, 2023 ಕೆ.ಆರ್ ಮಂಗಳಾ
ಕಾಲದ ಊದುಗೊಳವೆಯಲಿ ನಿರಂತರವಾಗಿ ಉಕ್ಕುತಿವೆ ಅನಂತಾನಂತ ನೀರ್ಗುಳ್ಳೆ ಎಲ್ಲಕೂ ಒಂದೇ ಹುಟ್ಟು ಒಂದೇ ಬಗೆಯ ಸಂಯೋಜನೆ ನಾ ಬೇರೆ ನೀ ಬೇರೆ ಅಂವ ಬೇರೆ ಇಂವ ಬೇರೆ ನಾ ಮೇಲು ನೀ ಕೆಳಗೆ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಗುರುಪಥ
ಗುರುಪಥ
January 4, 2020
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಪೊರೆವ ದನಿ…
ಪೊರೆವ ದನಿ…
August 11, 2025
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
Copyright © 2025 Bayalu