Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ಹೀಗೊಂದು ಸಂವಾದ…
Share:
Poems

ಹೀಗೊಂದು ಸಂವಾದ…

April 6, 2023 ಕೆ.ಆರ್ ಮಂಗಳಾ
ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಒಳಗಣ ಮರ
ಒಳಗಣ ಮರ
March 12, 2022
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
Copyright © 2025 Bayalu