Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ನೆಮ್ಮದಿ
ನೆಮ್ಮದಿ
April 6, 2020
WHO AM I?
WHO AM I?
June 17, 2020
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
Copyright © 2026 Bayalu