Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...
ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಗುರುಪಥ
ಗುರುಪಥ
January 4, 2020
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
Copyright © 2026 Bayalu