Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave a Reply to Kallappa Banave Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
Copyright © 2026 Bayalu