Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave a Reply to Kallappa Banave Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ತುತ್ತೂರಿ…
ತುತ್ತೂರಿ…
June 10, 2023
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ದೇಹ ದೇವಾಲಯ
ದೇಹ ದೇವಾಲಯ
June 12, 2025
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
Copyright © 2025 Bayalu