Share: Poems ಮಣ್ಣಿನ ಹೃದಯದಲಿ September 13, 2025 ಜಬೀವುಲ್ಲಾ ಎಂ.ಅಸದ್ ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
Share: Poems ಈ ಬಳ್ಳಿ… October 21, 2024 ಜ್ಯೋತಿಲಿಂಗಪ್ಪ ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.