Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಗಣಾಚಾರ
ಗಣಾಚಾರ
August 8, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ವೀರ
ವೀರ
April 29, 2018
Copyright © 2025 Bayalu