Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...
ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
Copyright © 2026 Bayalu