Share: Poems ನನ್ನೊಳಗಿನ ನೀನು April 29, 2018 ಕೆ.ಆರ್ ಮಂಗಳಾ ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...
Share: Poems ನದಿಯನರಸುತ್ತಾ… October 6, 2020 ಜ್ಯೋತಿಲಿಂಗಪ್ಪ ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.