Share: Poems ಗುರುವೆ ಸುಜ್ಞಾನವೇ… September 7, 2021 ಕೆ.ಆರ್ ಮಂಗಳಾ ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
Share: Poems ನನ್ನೆದುರು ನಾ… March 6, 2024 ಕೆ.ಆರ್ ಮಂಗಳಾ ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.