Share: Poems ನಿನ್ನೆ-ಇಂದು May 10, 2022 ಕೆ.ಆರ್ ಮಂಗಳಾ ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
Share: Poems ಬರಿದಾಗುವ ಬೆರಗು February 6, 2025 ಜಬೀವುಲ್ಲಾ ಎಂ.ಅಸದ್ ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.