Share: Poems ಈ ಕ್ಷಣದ ಸತ್ಯ March 12, 2022 ಕೆ.ಆರ್ ಮಂಗಳಾ ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
Share: Poems ಗಡಿಯಲ್ಲಿ ನಿಂತು… May 6, 2021 ಜ್ಯೋತಿಲಿಂಗಪ್ಪ ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.