Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಹಾಯ್ಕುಗಳು
Share:
Poems

ಹಾಯ್ಕುಗಳು

November 10, 2022 ಜ್ಯೋತಿಲಿಂಗಪ್ಪ
೦೧ ಖಾಲಿ ಮನೆಯ ಬಾಗಿಲು ಬಡಿದರೆ ಸದ್ದು ಕೇಳಿತು. ೦೨ ಹೆಂಡದ ಹುಳಿ ವಾಸನೆ ಮಡಿಕೆಯ ಖಾಲಿಗಂಟದು. ೦೩ ಏನು ಸೋಜಿಗ ಹೂವ ಪರಿಮಳವ ಗಾಳಿ ಹೊತ್ತುದು. ೦೪ ದೀಪ ಆರಿತು ಇದ್ದ ಬೆಳಕು...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave a Reply to Gangadhar navale Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ವಚನ – ಚಿಂತನ
ವಚನ – ಚಿಂತನ
October 10, 2023
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
Copyright © 2026 Bayalu